Difference between revisions 283896 and 331350 on knwiki

'’ಏನು ಕಾಫಿಗೆ ಬರುವುದಿಲ್ಲವೆ?’'<br />
'’ತಾಳು ತಾಳು ಚಿನ್ನಮ್ಮ ತಪ್ಪಿಸಿಕೊಂಡು ಹೋಗಬೇಕು ಹಂಡೆ ಸದ್ದಾಗುತ್ತಿದೆ’.'<br />
'’ಚಿನ್ನಮ್ಮಗೆ ಏನೂ ತೊಂದರೆಯಿಲ್ಲ. ತಪ್ಪಿಸಿಕೊಂಡು ಹೋಗುವಳು ನೀವು ಬಂದು ಕಾಫಿ ಕುಡಿದು ಹೋಗಿ’.'<br />
ಅರ್ಧ ಗಂಟೆಯ ನಂತರ ಕಾಪಿ ಕುಡಿಯುತ್ತಾ, ’'ಚಿನ್ನಮ್ಮ ತಪ್ಪಿಸಿಕೊಂಡು ಹೋದಳೆ?’<br />
'’ಹ್ಞೂ ಅವಳು ಕ್ಷೇಮವಾಗಿ ಹುಲಿಕಲ್ಲು ನೆತ್ತಿ ಹತ್ತಿದಳು’.'<br />
(contracted; show full):'''ಮತ್ತೂರು''' 
<br />
# ಶಾಮಯ್ಯಗೌಡರು : ಮತ್ತೂರು ಮನೆಯ ಯಜಮಾನರು, ಮುಂದೆ ಕಾನೂರು ಹೆಗ್ಗಡತಿ ಕಾದಂಬರಿಯಲ್ಲಿ ಬರುವ ಪಾತ್ರ. ಕಾನೂರು ಹೆಗ್ಗಡತಿಯಲ್ಲಿ ಮುತ್ತಳ್ಳಿ ಎಂದಾಗಿದೆ.
<br />
:'''ಕಾನೂರು'''
<br />
# ಚಂದ್ರಯ್ಯಗೌಡರು : ಕಾನೂರು ಮನೆಯ ಯಜಮಾನರು, ಮುಂದೆ ಕಾನೂರು ಹೆಗ್ಗಡತಿ ಕಾದಂಬರಿಯಲ್ಲಿ ಬರುವ ಮುಖ್ಯಪಾತ್ರ
<br />

:'''--[[ಸದಸ್ಯ:Satyanbr|Satyanbr]] ([[ಸದಸ್ಯರ ಚರ್ಚೆಪುಟ:Satyanbr|talk]]) ೦೭:೦೪, ೨೬ ಜುಲೈ ೨೦೧೨ (UTC) [http://nandondmatu.blogspot.in ಡಾ.ಬಿ.ಆರ್.ಸತ್ಯನಾರಾಯಣ] > [email protected]‌‌‌‌'''