Difference between revisions 316103 and 372212 on knwiki

'''ಪ್ರೊ|| ಜಿ ವೆಂಕಟಸುಬ್ಬಯ್ಯ''' ಕನ್ನಡದ ಏಳಿಗೆಗಾಗಿ ದುಡಿದವರು, ದುಡಿಯುತ್ತಿರುವವರು. ಬೆಂಗಳೂರಿನ ಇವರು ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಇವರ '[[ಇಗೋ ಕನ್ನಡ]]' ಎಂಬ [[ಪ್ರಜಾವಾಣಿ]] ಅಂಕಣ ಸಮಸ್ತ ಕನ್ನಡಿಗರ ಬಾಯಿಮಾತಿನಲ್ಲಿರುವ ಅಂಕಣ. ೧೯೯೧ ರಿಂದ ಪ್ರಾರಂಭಿಸಿ ವೆಂಕಟಸುಬ್ಬಯ್ಯನವರು ಈ ಅಂಕಣದ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. 
ವರ್ಷ ೨೦೦೫ರಲ್ಲಿ, ಹಂಪೆ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ [[ನಾಡೋಜ ಪ್ರಶಸ್ತಿ]]ಯನ್ನಿತ್ತು ಗೌರವಿಸಿದೆ.
ಬೆಂಗಳೂರಿನಲ್ಲಿ  ನಡೆದ ೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು (ಫೆಬ್ರವರಿ ೪- ಫೆಬ್ರವರಿ ೬).

{{Infobox Writer
<!-- For template details please see Template:Infobox Writer -->
| name        = ಪ್ರೊ.ಜಿ.ವೆಂಕಟಸುಬ್ಬಯ್ಯ
| image       = G_Venkatasubbaiah.jpg
| imagesize   =200px
| caption      =ಪ್ರೊ ಜಿ.ವೆಂಕಟಸುಬ್ಬಯ್ಯ
| pseudonym   =
| birth_date  = ೨೩-೦೮-೧೯೧೩
| birth_place = [[ಮೈಸೂರು]]
| death_date  = 
| death_place = 
| occupation  = ಭಾಷಾತಜ್ಞ, ಬರಹಗಾರ, ಸಂಶೋಧಕ, ಶಿಕ್ಷಕ
| nationality = ಭಾರತೀಯ
| period      = 20ನೇ ಶತಮಾನ
| genre       = 
| subject     = [[ಕನ್ನಡ ಸಾಹಿತ್ಯ]] 
| movement    = 
| debut_works = 
| notableworks  = [[ಇಗೋ ಕನ್ನಡ]]
| spouse      =  ಲಕ್ಷ್ಮಿ 
| children    =  ಅನಂತಸ್ವಾಮಿ, ಅರುಣ್, ಪ್ರಭಾ, ರೋಹಿಣಿ
| influences  = [[ಪು.ತಿ.ನರಸಿಂಹಾಚಾರ್]], [[ಬಿ.ಎಂ.ಶ್ರೀ.]], [[ಕುವೆಂಪು ]]
| influenced  =
| awards     = 
| signature   = 
| website     = 
| footnotes   = 
}}

(contracted; show full)[http://prajavani.net/dec162005/37895200501216.php| ಪ್ರೊ. ಜಿ ವೆಂಕಟಸುಬ್ಬಯ್ಯನವರಿಗೆ ನಾಡೋಜ ಪ್ರಶಸ್ತಿ - ಪ್ರಜಾವಾಣಿ ವರದಿ]

[[ವರ್ಗ:ಕನ್ನಡ ಸಾಹಿತ್ಯ]]
[[Category:ಸಾಹಿತಿಗಳು |ಜಿ.ವೆಂಕಟಸುಬ್ಬಯ್ಯ ]]
[[Category: ನಾಡೋಜ ಪ್ರಶಸ್ತಿ ವಿಜೇತರು]]
[[Category: ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು]]
[[ವರ್ಗ:ರಾಜ್ಯೋತ್ಸವ ಪ್ರಶಸ್ತಿ ವಿಜೇತರು]]
[[ವರ್ಗ:೧೯೧೩ ಜನನ]]