Difference between revisions 331351 and 374024 on knwiki

{{Infobox book
| name = [[ಮಲೆಗಳಲ್ಲಿ ಮದುಮಗಳು]]
| image = [[File:MalegalalliMaduMagalu Kuvempu Kannada.jpeg|center|thumb]]
| author= [[ಕುವೆಂಪು]]
| country = [[ಭಾರತ]]
| language = [[ಕನ್ನಡ]]
| genre = [[ಕಾದಂಬರಿ]]
| publisher = [[ಉದಯರವಿ  ಪ್ರಕಾಶನ]] ವಾಣಿವಿಲಾಸ ಪುರಂ, ಮೈಸೂರು <small>(Kannada)</small>
| pub_date = ೧೯೬೭
| pages = ೭೧೨
| ಪ್ರಶಸ್ತಿ = [[ಜ್ಞಾನಪೀಠ ಪ್ರಶಸ್ತಿ]]
}}
'’ಏನು ಕಾಫಿಗೆ ಬರುವುದಿಲ್ಲವೆ?’'<br />
'’ತಾಳು ತಾಳು ಚಿನ್ನಮ್ಮ ತಪ್ಪಿಸಿಕೊಂಡು ಹೋಗಬೇಕು ಹಂಡೆ ಸದ್ದಾಗುತ್ತಿದೆ’.'<br />
'’ಚಿನ್ನಮ್ಮಗೆ ಏನೂ ತೊಂದರೆಯಿಲ್ಲ. ತಪ್ಪಿಸಿಕೊಂಡು ಹೋಗುವಳು ನೀವು ಬಂದು ಕಾಫಿ ಕುಡಿದು ಹೋಗಿ’.'<br />
ಅರ್ಧ ಗಂಟೆಯ ನಂತರ ಕಾಪಿ ಕುಡಿಯುತ್ತಾ, ’'ಚಿನ್ನಮ್ಮ ತಪ್ಪಿಸಿಕೊಂಡು ಹೋದಳೆ?’<br />
'’ಹ್ಞೂ ಅವಳು ಕ್ಷೇಮವಾಗಿ ಹುಲಿಕಲ್ಲು ನೆತ್ತಿ ಹತ್ತಿದಳು’.'<br />
(contracted; show full):'''ಮತ್ತೂರು''' 
<br />
# ಶಾಮಯ್ಯಗೌಡರು : ಮತ್ತೂರು ಮನೆಯ ಯಜಮಾನರು, ಮುಂದೆ ಕಾನೂರು ಹೆಗ್ಗಡತಿ ಕಾದಂಬರಿಯಲ್ಲಿ ಬರುವ ಪಾತ್ರ. ಕಾನೂರು ಹೆಗ್ಗಡತಿಯಲ್ಲಿ ಮುತ್ತಳ್ಳಿ ಎಂದಾಗಿದೆ.
<br />
:'''ಕಾನೂರು'''
<br />
# ಚಂದ್ರಯ್ಯಗೌಡರು : ಕಾನೂರು ಮನೆಯ ಯಜಮಾನರು, ಮುಂದೆ ಕಾನೂರು ಹೆಗ್ಗಡತಿ ಕಾದಂಬರಿಯಲ್ಲಿ ಬರುವ ಮುಖ್ಯಪಾತ್ರ
<br />