Difference between revisions 741547 and 743060 on knwiki

{{Infobox person
| name        = ಎಕ್ಕಾರು ರಾಮನಾಯಕ್, (೧೯೦೨-೧೯೮೧)
| image       = ಚಿತ್ರ:Ramanayak Udupi HOtel.jpg
| image_size  = 
| caption     = ೧೯೪೨ ರಾಮಾನಾಯಕರು, ಉಡಿಪಿ ಶ್ರೀಕೃಷ್ಣ ಭವನ ಎಂಬ ಹೆಸರಿನಲ್ಲಿ ಒಂದು ಚಿಕ್ಕ 'ಖಾನಾವಳಿ'ಯನ್ನು ತೆರೆದರು. ಅದರ ಉದ್ಘಾಟನೆಯನ್ನು 'ಸಾನೆ ಗುರೂಜಿ'ಯವರ ಹಸ್ತದಿಂದ ನೆರೆವೇರಿಸಲಾಯಿತು.
| birth_date  =  
| birth_place =  
| residence   = ಮುಂಬಯಿನಗರದ ಮಾಟುಂಗಾ ಜಿಲ್ಲೆಯಲ್ಲಿ ವಾಸವಾಗಿದ್ದರು.
| nationality = ಭಾರತೀಯರು
| religion    = ಹಿಂದು, ಬ್ರಾಹ್ಮಣ.
| occupation = ಜನರಿಗೆ ಊಟ ತಯಾರಿಸಿ ಅದನ್ನು ಸುವ್ಯವಸ್ಥಿತವಾಗಿ ಬಡಿಸುವುದು. ಊಟಡ ಡಬ್ಬಗಳನ್ನು ತುಂಬಿಸಿ ಆಸಕ್ತರಿಗೆ ಒದಗಿಸುವುದು.
| political party = ತಮ್ಮ ೧೧ ನೆಯ ಚಿಕ್ಕ ಪ್ರಾಯದಲ್ಲೇ ತಮ್ಮ ಊರುಬಿಟ್ಟು, ಮುಂಬಯಿನಗರಕ್ಕೆ ವಲಸೆ ಬಂದು ತಾವು ತಿಳಿದುಕೊಂಡಿದ್ದ ಆಡುಗೆಯ-ಕಲೆಯಿಂದ 'ಸಾಂತಾ ಕ್ರೂಝ್' ನಲ್ಲಿದ್ದ 'ಸರಸ್ವತಿಕಾಲೋನಿ'ಯ ಆಸಕ್ತ ಯುವಕರಿಗೆ ಊಟದ ವ್ಯವಸ್ಥೆಮಾಡಿ ಹೆಸರುಗಳಿಸಿದರು. 
| alma_mater = ಅಡುಗೆ ವಿದ್ಯೆಯಲ್ಲಿ ನಿಪುಣರು.
| spouse     =  ಸೀತಾಬಾಯಿ ರಾಮನಾಯಕ್,
| children   = ೧. ನಾಗೇಶ್ ರಾಮನಾಯಕ್, ಹೃದಯಾಘಾತದಿಂದ ನಿಧನರಾದರು. ೨. ಹರೀಶ್ ರಾಮನಾಯಕ್,ಕಾರ್ ಅಪಘಾತದಲ್ಲಿ ಪರಿವಾರದ ಸಮೇತ ನಿಧನರಾದರು.೩.ಸತೀಶ್ ರಾಮನಾಯಕ್, 'ಉಡುಪಿ ಕೃಷ್ಣ ಬೋರ್ಡಿಂಗ್ ಹೋಟೆಲೆನ ಮಾಲಿಕ'ರಾಗಿದ್ದಾರೆ.೪. ಸಾಯಿಪ್ರಕಾಶ್ ರಾಮನಾಯಕ್,ಮಾಟುಂಗ ಜಿಲ್ಲೆಯ ಮಹೇಶ್ವರಿ ಉದ್ಯಾನ್ ಬಳಿ ಇರುವ 'ಮೈಸೂರ್ ಉಪಹಾರಗೃಹ'ವನ್ನು ನಡೆಸಿಕೊಂಡುಹೋಗುತ್ತಿದ್ದಾರೆ. 
}}

'''[[ಎಕ್ಕಾರು ರಾಮನಾಯಕ್]]''', (೧೯೦೨-೧೯೮೧) ಮುಂಬಯಿನಗರದ ಹೋಟೆಲ್ ವಲಯಕ್ಕೆ 'ಎ.ರಾಮಾನಾಯಕ್' <ref>[http://travel.cnn.com/mumbai/eat/simply-southilicious-186363/ CNN.Travel]</ref>  ಎಂದು ಪ್ರಸಿದ್ಧರಾಗಿದ್ದಾರೆ. ಅವರೊಬ್ಬ ಸುಪ್ರಸಿದ್ಧ ಹೋಟೆಲ್ ಉದ್ಯಮಿ. ದಕ್ಷಿಣ ಭಾರತದಿಂದ ಮುಂಬಯಿಗೆ ಬರುವ ಯಾತ್ರಿಗಳಿಗೆ, ಊರಿನ ತರಹದ ಪೂರ್ಣಭೋಜನವನ್ನು ಒದಗಿಸುವಲ್ಲಿ 'ಉಡುಪಿ ಕ್ರಿಷ್ಣಭವನ್,'<ref>[http://www.geobeats.com/video/24b900/udipi-restaurant geobeats, Ramanayak's Udupi  video, ಪ್ರೇಮ್ಜಿತ್ ಸಿಂಗ್ ನಿರ್ಮಿಸಿದ ಮಾಹಿತಿ ಪೂರ್ಣ ವೀಡಿಯೊ']</ref> ಪ್ರಮುಖವಾದದ್ದು. ಮುಂಬಯಿನಗರದ 'ಮಾಟುಂಗಾ ಜಿಲ್ಲೆಯಲ್ಲಿ ಇನ್ನೂ ಹಲವು ಇಂತಹ 'ಫುಲ್ ಮೀಲ್', 'ಪ್ಲೇಟ್ ಮೀಲ್' ಒದಗಿಸುವ ಕೆಲವು ಹೋಟೆಲ್ಲುಗಳಿವೆ :
# [[ರಾಮಕೃಷ್ಣ ಲಂಚ್ ಹೋಂ]], 
# [[ಸರಸ್ವತಿ ರೆಸ್ಟೊರೆಂಟ್]],
# [[ಮಹಾಭೋಜ್]], ಇತ್ಯಾದಿ.
ದಕ್ಷಿಣ ಭಾರತದ ಜನಸಮುದಾಯಕ್ಕೆಲ್ಲಾ ಈ ಖಾನಾವಳಿ ಚಿರಪರಿಚಿತ. ಮಾಟುಂಗ (ಸೆಂ.ರೈಲ್ವೆ) ರೈಲ್ವೆಸ್ಟೇಷನ್ ಬದಿಯಲ್ಲೇ ಇದ್ದು, ವಿಶಾಲವಾಗಿರುವುದರಿಂದ ಪರಿವಾರದವರೆಲ್ಲಾ ಒಟ್ಟಿಗೆ ಭೋಜನಮಾಡಬಹುದು.<ref>[http://www.freepressjournal.in/food/8-oldest-udupi-restaurants-in-mumbai/662236  Sept 9th  22015, Free press journal, 8 oldest Udupi restaurants in Mumbai]  </ref> '[[ಮೈಸೂರ್ ಮೆಸ್]],' ಎಂಬ ಇದೇತರಹದ ಪುರಾತನ ಭೋಜನಶಾಲೆ, ಕಾರಣಾಂತರಗಳಿಂದ ಮುಚ್ಚಲ್ಪಟ್ಟಿತು.<ref>http://wikimapia.org/3431188/Rama-Nayak-s</ref>
[[ಚಿತ್ರ:My cafe.jpg|thumb|right|200px|'ಮುಂಬಯಿನ ಮಾಟುಂಗಾ ವಲಯದ ಮಹೇಶ್ವರಿ ಉದ್ಯಾನದ ಹತ್ತಿರವಿರುವ ಈಗಿನ ರಾಮಾನಾಯಕರ ಮೈಸೂರ್ ಕೆಫೆ']]
==ಮುಂಬಯಿನ ಪ್ರಥಮ ಉಡಿಪಿ-ಊಟದ ಹೋಟೆಲ್ ==
ರಾಮಾನಾಯಕ್, [http://shaaaks.wordpress.com/2009/10/11/a-rama-nayaks-udipi/ ಉಡಿಪಿ ಊಟದ ಮನೆ]  </ref> ಖಾನಾವಳಿಗೆ ಬರುವ ಬಳಕೆದಾರರ ಆದ್ಯತೆಗಳಿಗೆ ಸ್ಪಂದಿಸಿ ಸಹಾಯಮಾಡುತ್ತಾರೆ. ರಾಮಾನಾಯಕರು, ತಮ್ಮ ೧೧ ನೆಯ ಚಿಕ್ಕ ಪ್ರಾಯದಲ್ಲೇ ತಮ್ಮ ಊರುಬಿಟ್ಟು, ಆಗಿನ ಬೊಮುಂಬಯಿ ಮಹಾಶಹರಿಗೆ ವಲಸೆ ಬಂದು ಸೇರಿಕೊಂಡರು. ತಮಗೆ ತಿಳಿದ ಆಡುಗೆಯ-ಕಲೆಯಿಂದ 'ಸಾಂತಾ ಕ್ರೂಝ್ ನಲ್ಲಿದ್ದ ಸರಸ್ವತಿಕಾಲೋನಿ'ಯಲ್ಲಿ ಊಟದ ವ್ಯವಸ್ಥೆಮಾಡಿ ಹೆಸರುಗಳಿಸಿದರು. ೧೯೪೨ ರಾಮಾನಾಯಕರು, ಒಂದು ಚಿಕ್ಕ 'ಖಾನಾವಳಿ'ಯನ್ನು ತೆರೆದರು. [[ಸಾನೆ ಗುರೂಜಿ]] ಯವರ ಹಸ್ತದಿಂದ ಪ್ರಾರಂಭೋತ್ಸವವನ್ನು ಮಾಡಿಸಿದ [[ಭೋಜನಮಂದಿರ]], ಇದುವರೆವಿಗೂ ನಿರಂತರವಾಗಿ ನಡೆದುಕೊಂಡು ಬಂದಿದೆ. ಅವರ ಮನಸ್ಸಿನಲ್ಲಿದ  ೩ ಮುಖ್ಯ ಸಂಗತಿಗಳನ್ನು ಬಿಡದೆ, ತಮ್ಮ ಜೀವಿತದ ಕೊನೆಗಾಲದವರೆಗೂ ಕಾಪಾಡಿಕೊಂಡು ಬಂದರು.<ref>  [http://shaaaks.wordpress.com/2009/10/11/a-rama-nayaks-udipi/ Oct,11,2009, 'A. Rama Nayak’s UDIPI']  </ref>

==ರಾಮಾನಾಯಕರ ಪರಿವಾರ==
[[ಚಿತ್ರ:Rama nayak.jpg|thumb|left|250px|'ಮೂಲ ಉಡಿಪಿ ಶ್ರೀ ಕ್ರಿಷ್ಣ ಬೋರ್ಡಿಂಗ್,ಮುಂಬಯಿನ, 'ಮಾಟುಂಗಾ ರೈಲ್ವೆ ನಿಲ್ದಾಣ'ದ ಬಳಿ ಇದೆ']]
(contracted; show full)# [['ಶ್ರೀ.ವಿಶ್ವಕರ್ಮ ಮಾನಿಕ್ ರಾವ್', 'ಡಿ.ಲೊಟ್ಲಿಕರ್ ರವರ ಸ್ಮರಣದಿನ'ದಂದು ೨೮ ರ ನವೆಂಬರ್]]
==ನಿಧನ==
ಮುಂಬಯಿ ಮಹಾನಗರದಲ್ಲಿ ಉಡುಪಿ ಪದ್ಧತಿಯ ಊಟ,ತಿಂಡಿ, ಅತಿಥಿ ಸತ್ಕಾರಗಳ ಉತ್ತಮ ವ್ಯವಸ್ಥೆಗಳನ್ನು ಮಹಾರಾಷ್ಟ್ರದ ಜನತೆಗೆ ಪರಿಚಯಿಸಿ ಹೆಸರುವಾಸಿಯಾಗಿದ್ದ  ರಾಮಾನಾಯಕರು, ೩೦,ಮಾರ್ಚ್,೧೯೮೧ ರಲ್ಲಿ ನಿಧನರಾದರು.

==ಉಲ್ಲೇಖಗಳು==
<references />




[[ವರ್ಗ:ಮುಂಬಯಿ ಕನ್ನಡಿಗರು]]
[[ವರ್ಗ:ಮುಂಬಯಿ ನಗರದ ಉಡುಪಿ ಹೋಟೆಲ್‌ಗಳು]]
[[ವರ್ಗ:ಉಡುಪಿ ಹೋಟೆಲ್‌]]
[[ವರ್ಗ:ಮುಂಬಯಿ ನಗರದ ಹೆಸರಾಂತ, ಉಡುಪಿ ಹೋಟೆಲ್ ಗಳು]]