Difference between revisions 742157 and 742159 on knwiki{{Infobox Writer <!-- For template details please see Template:Infobox Writer --> | name = ಪ್ರೊ.ಜಿ.ವೆಂಕಟಸುಬ್ಬಯ್ಯ | image = G_Venkatasubbaiah.jpg | imagesize =200px | caption =ಪ್ರೊ ಜಿ.ವೆಂಕಟಸುಬ್ಬಯ್ಯ | pseudonym = | birth_date = ೨೩-೦೮-೧೯೧೩ (contracted; show full)್ನು ಅಭ್ಯಾಸ ಮಾಡಿದವರಿಂದಲೂ, ಶ್ರೀಸಾಮಾನ್ಯರಿಂದಲೂ ಬಂದ ವೈವಿಧ್ಯಮಯ ಪ್ರಶ್ನೆಗಳಿಗೆ ಉತ್ತರ ನೀಡುವುದರಲ್ಲಿ ತೊಡಗಿಸಿಕೊಂಡ ಈ ಅಂಕಣ, ಹಲವರ ಭಾಷೆಗೆ ಸಂಬಂಧಿಸಿದ ಸಂದೇಹಗಳನ್ನು ನಿವಾರಣೆ ಮಾಡಿತು. ಇಂತಹ ಭಾಷೆಗೆ ಸಂಬಂಧಿಸಿದ ಪ್ರಶ್ನೋತ್ತರಗಳನ್ನು ಒಟ್ಟುಗೂಡಿಸಿ ವೆಂಕಟಸುಬ್ಬಯ್ಯನವರು ಇಗೋ ಕನ್ನಡ ಎಂಬ ಹೆಸರಲ್ಲೇ ಒಂದು ಸಾಮಾಜಿಕ [[ನಿಘಂಟು|ನಿಘಂಟನ್ನು]] ಹೊರತಂದದ್ದುಂಟು.<ref>[http://www.bangalorewaves.com/news/bangalorewaves-news.php?detailnewsid=2916 genius Kannada lexicographer who turns 100 bangalorewaves. August 23, 2012]</ref> ==ಪ್ರಶಸ್ತಿಗಳು/ಗೌರವ ಪುರಸ್ಕಾರಗಳು== *[[ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ]] *ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ. *[[ಪಂಪ ಪ್ರಶಸ್ತಿ]] (೨೦೧೫)⏎ {{Quote_box| width=25%|align=right|quote= *ದಿ.7/02/2015 ಬನವಾಸಿಯಲ್ಲಿ ಹುಟ್ಟಲು ಪುಣ್ಯ ಮಾಡಿರಬೇಕು ಎಂಬ ಆದಿಕವಿ ಪಂಪನ ಮಾತನ್ನು ಹೇಳುತ್ತ ಪಂಪ ಪ್ರಶಸ್ತಿಗೆ ಭಾಜನರಾದ 101 ವರ್ಷದ, ಪ್ರೊ. ಜಿ.ವೆಂಕಟಸುಬ್ಬಯ್ಯ ಮಾತು ಆರಂಭಿಸಿ ಪ್ರಶಸ್ತಿ ಸ್ವೀಕರಿಸಲು ವಯೋಮಾನದ ಕಾರಣದಿಂದ ವೈಯಕ್ತಿಕವಾಗಿ ಆಗಮಿಸಲು ಸಾಧ್ಯವಾಗದ ಅವರು, ವೇದಿಕೆಯ ಎದುರಿನ ಬೃಹತ್ ಪರದೆಯಲ್ಲಿ ಮಾತಿಗಾರಂಭಿಸಿದರು. ‘ಪ್ರಶಸ್ತಿ ಆಯ್ಕೆಗೆ ರಚನೆ ಮಾಡಿದ್ದ ಸಮಿತಿ ನನ್ನನ್ನು ಆಯ್ಕೆ ಮಾಡಿದೆ. ಶ್ರೇಷ್ಠ ಕವಿ ಪಂಪನ ಸ್ಮರಣೆಯಲ್ಲಿ ನೀಡುವ ಪ್ರಶಸ್ತಿ ನನಗೆ ಸಂದದ್ದು ತುಂಬಾ ಸಂತೋಷ ತಂದಿದೆ. ಪಂಪ ಎರಡು ಮಹತ್ವದ ಕೃತಿಗಳನ್ನು ರಚಿಸಿದ್ದಾನೆ. ಆತನ ಕೃತಿಗಳ ಓದು ನನ್ನ ವ್ಯಕ್ತಿತ್ವ ಬೆಳೆಸಿದೆ’ ಎಂದರು. *ಪ್ರಶಸ್ತಿಯು 3 ಲಕ್ಷ ನಗದು ಮತ್ತು ಸನ್ಮಾನ ಫಲಕ ಒಳಗೊಂಡಿದೆ. .}} *[[ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ]] *ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ. *[[ಪಂಪ ಪ್ರಶಸ್ತಿ]] (೨೦೧೫)⏎ *[[ನಾಡೋಜ ಪ್ರಶಸ್ತಿ]] (೨೦೦೫) *೧೯೭೪ ರಲ್ಲಿ ಬೀದರನಲ್ಲಿ ನಡೆದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. *೨೦೧೧ರಲ್ಲಿ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ೭೭ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. *೨೦೧೪ನೇ ಸಾಲಿನ ಪಂಪ ಪ್ರಶಸ್ತಿ; (ದಿ. 7/02/2015 ರಂದು ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಅನುಪಸ್ಥಿತಿಯಲ್ಲಿ ಪ್ರದಾನ) *೨೦೧೭ನೇ ಸಾಲಿನ [[ಪದ್ಮಶ್ರೀ|ಪದ್ಮಶ್ರೀ ಪ್ರಶಸ್ತಿ]] <ref>[http://pib.nic.in/newsite/erelease.aspx?relid=157675 ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ, ಭಾರತ ಸರ್ಕಾರ] </ref> {{Quote_box| width=em|align=|left|quote= ⏎ | class="wikitable" |- !<center>'''ಪದ್ಮಶ್ರೀ''' </center> |- |*ಪ್ರೊ. ಜಿ.ವೆಂಕಟಸುಬ್ಬಯ್ಯ: ‘ಪದ ಬ್ರಹ್ಮ’ ಎಂದೇ ಖ್ಯಾತಿ ಪಡೆದಿರುವ ಭಾಷಾ ತಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯ ಶತಾಯುಷಿ. 1913 ರಲ್ಲಿ ಶ್ರೀರಂಗಪಟ್ಟಣದ ಗಂಜಾಂನಲ್ಲಿ ಜನಿಸಿದರು. ಕನ್ನಡ ಭಾಷೆ, ನಿಘಂಟು, ಪ್ರಾಚೀನ ಸಾಹಿತ್ಯ ಅಧ್ಯಯನ ಕ್ಷೇತ್ರಕ್ಕೆ ಜಿ.ವಿ ಅವರ ಕೊಡುಗೆ ಅಪಾರ. *‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ಜಿ.ವಿ.ಯವರ ‘ಇಗೋ ಕನ್ನಡ’ ನಾಡಿನಾದ್ಯಂತ ಜನಪ್ರಿಯವಾಗಿತ್ತು..}⏎ |- |} ==ಉಲ್ಲೇಖಗಳು== <References /> * [[ಮಲ್ಲಿಗೆ (ಮಾಸಪತ್ರಿಕೆ)]]ಯ ಸೆಪ್ಟೆಂಬರ್ ೨೦೦೫ರ ಸಂಚಿಕೆ. ==ನೋಡಿ== [[ಸಿರಿಭೂವಲಯಸಾಗರರತ್ನಮಂಜೂಷ]]—ಪ್ರೊ.ಜಿ.ವೆಂಕಟಸುಬ್ಬಯ್ಯನವರ ಪತ್ರ ==ಬಾಹ್ಯ ಸಂಪರ್ಕಗಳು== {{commons category|G. Venkatasubbiah}} * [http://www.newindianexpress.com/cities/bangalore/Nadoja-is-honorary-doctorate/2013/11/20/article1900665.ece “Nadoja is a honorary doctorate in Kannada,”ಇಂಡಿಯನ್ ಎಕ್ಸ್ ಪ್ರೆಸ್] [[ವರ್ಗ:ಸಾಹಿತಿಗಳು|ಜಿ.ವೆಂಕಟಸುಬ್ಬಯ್ಯ]] [[ವರ್ಗ:ನಾಡೋಜ ಪ್ರಶಸ್ತಿ ಪುರಸ್ಕೃತರು]] [[ವರ್ಗ:ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು]] [[ವರ್ಗ:ರಾಜ್ಯೋತ್ಸವ ಪ್ರಶಸ್ತಿ ವಿಜೇತರು]] [[ವರ್ಗ:೧೯೧೩ ಜನನ]] [[ವರ್ಗ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]] All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?diff=prev&oldid=742159.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|