Difference between revisions 846785 and 846871 on knwiki

ಆಧ್ಯಾತ್ಮಿಕವಾಗಿ ಭೂಮಿಯ [[ಪವಿತ್ರ]]ತೆ:-

"ವಂದಿಪೆನು ಈ ಭೂಮಿಗೆ ಭೂಮಿಯ ಸಮಸ್ತ ಜನತೆಗೆ ನಮಿಪೆನು ಭೂಮಿ ತಾಯಿಗೆ"

• ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.
• ಸತ್ಯನಿಷ್ಠೆ, ಪವಿತ್ರತೆ ಮತ್ತು ನಿಸ್ವಾರ್ಥತೆ ಈ ಮೂರು ಯಾರಲ್ಲಿರುತ್ತದೆಯೋ ಅವರನ್ನು ಈ ಜಗತ್ತಿನ ಯಾವ ಶಕ್ತಿಯೂ ನಿಗ್ರಹಿಸಲಾರದು. ಇವುಗಳಿಂದ ಸಂಪನ್ನನಾದವನು ಇಡೀ ಜಗತ್ತಿನ ವಿರೋಧವನ್ನೇ ಎದುರಿಸಬಲ್ಲ.
ಸ್ವಾಮಿ ವಿವೇಕಾನಂದರ ದಿವ್ಯ ವಾಣಿ
(contracted; show full)

ನಾವು ಮಾನವ ಶರೀರವನ್ನು ಧರಿಸಿ ರಂಗಭೂಮಿಯನ್ನು ಏರುವುದು ವಿಭಿನ್ನ ಪಾತ್ರಾಭಿನಯಕ್ಕಾಗಿ, ವಿಭಿನ್ನ ಅಭಿಪ್ರಾಯಗಳಿಂದ ವಿವಿಧ ಅನುಭವಗಳನ್ನು ಪಡೆದು ವಿವಿಧ ರೋಮಾಂಚಕ ವಿನೋದಭರಿತ ಆಟ ಆಡಲೆಂದು. ಇಲ್ಲಿ ಯಾವ ಪಾತ್ರವೂ ಇನ್ನೊಂದು ಪಾತ್ರಕ್ಕಿಂತ ಉತ್ಕೃಷ್ಟವಾದದ್ದಲ್ಲ. ನಾವೆಲ್ಲ ಕೇವಲ ಪಾತ್ರಧಾರಿಗಳು ಅಷ್ಟೇ!

ಈ ಪ್ರಪಂಚವು ಒಂದು ನಾಟಕರಂಗ. ಇದೊಂದು ಜಗನ್ನಾಟಕ. ನಾವೆಲ್ಲ ನಟನಟಿಯರು. ನಮ್ಮ ಪಾತ್ರಾಭಿನಯ ಮುಗಿದ ನಂತರ ಹೊರಡಲೇಬೇಕು. ಪುನಃ ಬರುತ್ತೇವೆ. ಹೀಗೆ ಎಷ್ಟೋ ಬಾರಿ ಬರುತ್ತಿರುತ್ತೇವೆ. ‘ಪುನರಪಿ ಜನನಂ ಪುನರಪಿ ಮರಣಂ, ಪುನರಪಿ ಜನನಂ ಪುನರಪಿ ಮರಣಂ.’