Difference between revisions 846793 and 854943 on knwikiಭೂಮಿಯ ಪವಿತ್ರತೆ: ರಾಮಾಯಣದಲ್ಲಿ ಭೂಮಿ:- ಸೀತಾ ಪರಿತ್ಯಾಗ:- ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ(contracted; show full)೬= ಕಿಪೂ.೬೩೪ ಎಂದರೆ ಭಾರತ (ಕುರುಕ್ಷೇತ್ರ ಯುದ್ಧವು) ನಡೆದು ೩೭೩೫ ವರ್ಷಗಳಾದವೆಂದು ಹೇಳಿದೆ. ಖಗೋಲ ಶಾಸ್ರಜ್ಞರ ವೃದ್ಧ ವರ್ಗ, ವರಾಹಮಿಹಿರರು ಮತ್ತು ಹಿಂದಿನ ಇತಿಹಾಸ ಕಾರ ಕಲ್ಹಣ ರು ಆ ಯುದ್ಧವು ಕ್ರಿ ಪೂ ೨೪೪೯ ವರ್ಷದಲ್ಲಿ (೨೪೪೯+೨೦೧೨ = ೪೪೬೧ ವರ್ಷದ ಹಿಂದೆ) ಆಯಿತೆಂದು ಹೇಳುತ್ತಾರೆ. ಆದರೆ ಈಗಿನ ಇತಿಹಾಸ ಕಾರರು ಮಹಾಭಾರತ ಯುದ್ಧವು ಕ್ರಿ ಪೂ.೧೨ ನೇ ಶತಮಾನ ದಿಂದ ಕ್ರಿ ಪೂ. ೮ ನೇ ಶತಮಾನದ ನಡುವೆ ಕಬ್ಬಿಣ ಯುಗದ ಆರಂಭದಲ್ಲಿ ನಡೆದಿರಬೇಕೆಂದು ಅಭಿಪ್ರಾಯ ಪಡುತ್ತಾರೆ. (ವಿಕಿಪೀಡಿಯಾ ಇಂಗ್ಲಿಷ್- ಮಹಾಭಾರತ) ಹಿಂದೂ ಪಂಚಾಂಗಗಳ ಪ್ರಕಾರ ಕಲಿಯುಗ ಆರಂಭವಾಗಿ ೫೧೦೦ ವರ್ಷ ವಾಗಿದೆ ಪ್ರಸಿದ್ಧವಾದ ೧೮ ಪುರಾಣಗಳು ಮಹಾಭಾರತ ಕಾವ್ಯ ಅಥವಾ [[ಇತಿಹಾಸ]]ಕ್ಕಿಂತ ಈಚೆಗೆ ರಚನೆಯಾದದ್ದೆಂದು ಇತಿಹಾಸಕಾರರ ಅಭಿಪ್ರಾಯ. ಕಾಲ ಗಣನೆ ಸಂಪಾದಿಸಿ ಕಾಲ ೧೯೭,೨೬,೪೯,೧೧೦ ವರ್ಷಗಳ ಹಿಂದೆ (೨೦೦೯ ಕ್ಕೆ) ೧ ನೇ ಸ್ವಾಯಂಭೂ ಮನುವಿನ ಕಾಲ ? ದೇವಗಣ ಸೃಷ್ಟಿ (ಮಹಾಭಾರತ ಆದಿಪರ್ವ ಅದ್ಯಾಯ ೬೫ ಶ್ಲೋಕ ೨೫೭೪/೧೦) ರಿಂದ) ಕಲ್ಪ ಆದಿ ಗತ:೧೯೭,೨೬,೪೯,೧೧೦ (ವರ್ಷಗಳ ಹಿಂದೆ)ಕಲಿ ಗತ ೫೧೧೦ವರ್ಷ (೨೦೦೯ಕ್ಕೆ) ಸೃಷ್ಟಿಯ ಆದಿ ಗತ:೧೯೫,೫೮,೮೫೨೧೦,; ವವಸ್ವತ ಮನು ಗತ : ೧,೮೬,೧೮,೮೫೦ (ಮೈಸೂರು ಪಂಚಾಂಗ ರೀತ್ಯಾ). ಇದು ಬ್ರಹ್ಮನ ದ್ವಿತೀಯ ಪರಾರ್ಧ (ಮಧ್ಯಾಹ್ನ ) ಶ್ವೇತ ವರಾಹ ಕಲ್ಪ ( ಅನೇಕ ಯುಗಗಳು ಮತ್ತು ಮನ್ವಂತರಗಳು) ಈಗ ವೈವಸ್ವತ ಮನ್ವಂತರ. ಭೂಮಿಯ ಪವಿತ್ರತೆಯಲ್ಲಿ ನೀರು,ಜಲ ಮಾಲಿನ್ಯ ಮತ್ತು ಜಲ ಸಂರಕ್ಷಣೆ :- ಭೂಮಿಯ ಹೊರತಲದಲ್ಲಿ ಅತ್ಯಂತ ಹೇರಳವಾಗಿ ಸಿಗುವ ಅಣು ನೀರು (H 2O), ಇದು ಗ್ರಹದ 70% ಭಾಗದಲ್ಲಿ ಸಂಯೋಜನೆಗೊಂಡಿದೆ. ನಿಸರ್ಗದಲ್ಲಿ ಇದು ದ್ರವ, ಘನ, ಮತ್ತು ಅನಿಲ ರೂಪದಲ್ಲಿ ಅಸ್ತಿತ್ವದಲ್ಲಿದೆ. ಉಷ್ಣಾಂಶ ಮತ್ತು ಒತ್ತಡ ಪ್ರಮಾಣದಲ್ಲಿ ದ್ರವ ಮತ್ತು ಅನಿಲಗಳ ನಡುವೆ ಪ್ರೇರಕ ಸಮತೋಲನವಾಗಿ ಇರುತ್ತದೆ. ಕೊಠಡಿ ತಾಪಮಾನದಲ್ಲಿ, ಅದು ವರ್ಣರಹಿತವಾಗಿರುತ್ತದೆ ಜೊತೆಗೆ ನೀಲಿ ಬಣ್ಣದ ಸುಳಿವು ಹಿಂದಿದ್ದು ರುಚಿಹೀನವಾಗಿಯೂ ಮತ್ತು ವಾಸನಾರಹಿತವಾಗಿಯೂ ಇರುವ ದ್ರವಾಗಿದೆ. ಅನೇಕ ವಸ್ತುಗಳು ನೀರಿನಲ್ಲಿ ಕರಗುತ್ತವೆ ಮತ್ತು ಸಾಮಾನ್ಯವಾಗಿ ನೀರನ್ನು ವಿಶ್ವವ್ಯಾಪಿ ದ್ರವೀಕರಣ ಮಾಡುವ ಗುಣವುಳ್ಳದ್ದು ಎಂದು ಉಲ್ಲೇಖಿಸಲಾಗುತ್ತದೆ. ಈ ಕಾರಣದಿಂದಲೇ ಪ್ರಕೃತಿಯಲ್ಲಿ ಮತ್ತು ಬಳಕೆಯಲ್ಲಿ ನೀರು ಅಶುದ್ಧವೆನ್ನಲಾಗಿದೆ ಮತ್ತು ಶುದ್ಧ ವಸ್ತುಗಳ ಶುದ್ಧತೆಯೂ ಕೂಡ ಒಂದಿಷ್ಟು ವ್ಯತ್ಯಾಸಗೊಳ್ಳುತ್ತದೆ. ಏನೇ ಆಗಲಿ, ಪೂರ್ಣವಾಗಿ ಅಲ್ಲದಿದ್ದರೂ ಕೆಲವು ಸಂಯೋಗಗಳು ಅಗತ್ಯವಾಗಿದೆ, ಇಲ್ಲದಿದ್ದಲ್ಲಿ ನೀರಲ್ಲಿ ಕರಗುವುದಿಲ್ಲ. ನೀರು ಎಂಬುದೊಂದೇ ನೈಸರ್ಗಿಕವಾಗಿ ಎಲ್ಲಾ ಮೂರು ಸಾಮಾನ್ಯವಾದ ಭೌತದ್ರವ್ಯದ ಸ್ಥಿತಿ-ಯಲ್ಲಿ ಕಂಡು ಬರುವುದು, ಬೇರೆ ರೀತಿಯಲ್ಲಿ ಕಾಣುವುದಕ್ಕಾಗಿ ರಾಸಾಯನಿಕ ಗುಣಲಕ್ಷಣಗಳು ನೋಡಬೇಕಾಗುತ್ತದೆ. ಭೂಮಿಯ ಮೇಲೆ ಜೀವಿಸುವುದಕ್ಕೆ ನೀರು ಅತ್ಯಂತ ಅಗತ್ಯ.ಮನುಷ್ಯನ ಶರೀರದಲ್ಲಿ 55% ರಿಂದ 78% ರಷ್ಟು ನೀರು ತುಂಬಿರುತ್ತದೆ. All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?diff=prev&oldid=854943.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|