Difference between revisions 854943 and 856095 on knwiki

=== ಭೂಮಿಯ ಪವಿತ್ರತೆ:
 ===
ರಾಮಾಯಣದಲ್ಲಿ ಭೂಮಿ:-

== ಸೀತಾ ಪರಿತ್ಯಾಗ:-
 ==
ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು(contracted; show full)ಣವುಳ್ಳದ್ದು ಎಂದು ಉಲ್ಲೇಖಿಸಲಾಗುತ್ತದೆ. ಈ ಕಾರಣದಿಂದಲೇ ಪ್ರಕೃತಿಯಲ್ಲಿ ಮತ್ತು ಬಳಕೆಯಲ್ಲಿ ನೀರು ಅಶುದ್ಧವೆನ್ನಲಾಗಿದೆ ಮತ್ತು ಶುದ್ಧ ವಸ್ತುಗಳ ಶುದ್ಧತೆಯೂ ಕೂಡ ಒಂದಿಷ್ಟು ವ್ಯತ್ಯಾಸಗೊಳ್ಳುತ್ತದೆ. ಏನೇ ಆಗಲಿ, ಪೂರ್ಣವಾಗಿ ಅಲ್ಲದಿದ್ದರೂ ಕೆಲವು ಸಂಯೋಗಗಳು ಅಗತ್ಯವಾಗಿದೆ, ಇಲ್ಲದಿದ್ದಲ್ಲಿ ನೀರಲ್ಲಿ ಕರಗುವುದಿಲ್ಲ. ನೀರು ಎಂಬುದೊಂದೇ ನೈಸರ್ಗಿಕವಾಗಿ ಎಲ್ಲಾ ಮೂರು ಸಾಮಾನ್ಯವಾದ ಭೌತದ್ರವ್ಯದ ಸ್ಥಿತಿ-ಯಲ್ಲಿ ಕಂಡು ಬರುವುದು, ಬೇರೆ ರೀತಿಯಲ್ಲಿ ಕಾಣುವುದಕ್ಕಾಗಿ ರಾಸಾಯನಿಕ ಗುಣಲಕ್ಷಣಗಳು ನೋಡಬೇಕಾಗುತ್ತದೆ. ಭೂಮಿಯ ಮೇಲೆ ಜೀವಿಸುವುದಕ್ಕೆ ನೀರು ಅತ್ಯಂತ ಅಗತ್ಯ.ಮನುಷ್ಯನ ಶರೀರದಲ್ಲಿ 55% ರಿಂದ 78% ರಷ್ಟು ನೀರು ತುಂಬಿರುತ್ತದೆ.